ಸ್ಪೂರ್ತಿ

ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

144

ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.

ಈತನ ಸಾಧನೆಯ ವೈಖರಿ.!
ಪಾರ್ಕಿಂಗ್‌ ನಲ್ಲಿ ನಿಲ್ಲಿಸಲಾಗಿದ್ದ ವಿಮಾನವನ್ನು ರನ್‌ವೇಗೆ ತಂದು ಹಾರಾಟ ಮಾಡಲು 10 ನಿಮಿಷ ತೆಗೆದುಕೊಂಡ ಮನ್ಸೂರ್‌, ಐದು ನಿಮಿಷ ಕಾಲ ಹಾರಾಟ ನಡೆಸಿ ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ.

‘ಸೆಸ್ನಾ152’ ವಿಮಾನದಲ್ಲಿ ಹಾರಾಟ ನಡೆಸಿದ ಬಾಲಕ ಸದ್ಯ ವಿದ್ಯಾರ್ಥಿ ವಿಮಾನ ಚಾಲನೆ ಪರವಾನಗಿ ಪಡೆದುಕೊಂಡಿದ್ದಾನೆ. ತರಬೇತಿ ಅಕಾಡೆಮಿ ನಡೆಸಿದ ಪರೀಕ್ಷೆ ವೇಳೆ ರೇಡಿಯೊ ಸಂವಹನ ಪರೀಕ್ಷೆಯನ್ನೂ ಯಶಸ್ವಿಯಾಗಿ ಮುಗಿಸಿರುವ ಮನ್ಸೂರ್‌, ಶೇ 96 ಅಂಕ ಗಳಿಸಿದ್ದಾನೆ.

ಈ ಹಿಂದೆ ವಿಶ್ವದ ಕಿರಿಯ ವಿಮಾನ ಚಾಲಕ ಎಂಬ ದಾಖಲೆ ಜರ್ಮನಿಯ 15 ವರ್ಷ‌ದ ಬಾಲಕನ ಹೆಸರಿನಲ್ಲಿತ್ತು. ಈಗ ಆ ದಾಖಲೆಯನ್ನು ಮೀರಿಸಿದ್ದಾನೆ.ಜರ್ಮನಿಯ ಬಾಲಕ ಒಟ್ಟು 34 ಗಂಟೆಗಳ ತರಬೇತಿ ಪಡೆದಿದ್ದ. ಆದರೆ ಭಾರತೀಯ ಮನ್ಸೂರ್‌ 25 ಗಂಟೆಗಳ ತರಬೇತಿ ಪಡೆದು ಈ ಸಾಧನೆ ಮಾಡಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

    ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…