ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು. ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ. ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ. ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…