ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು. ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ. ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ. ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…