News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ಈ ಬುಧವಾರ ಯಾವ ರಾಶಿ ಭವಿಷ್ಯ ಹೇಗಿದೆ..?ನೋಡಿ ತಿಳಿಯಿರಿ…

531

ಇಂದು ಬುಧವಾರ,  14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು.  ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ವೃಷಭ:-

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಮಿಥುನ:

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಕಟಕ :-

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

 ಸಿಂಹ:

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಕನ್ಯಾ :-

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ತುಲಾ:

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ವೃಶ್ಚಿಕ :-

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಧನಸ್ಸು:

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ.  ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಮಕರ :-

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಕುಂಭ:-

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ.  ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು.  ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮೀನ:-

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…