ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಅದರ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯೋಣ…
ಬ್ರೆಜಿಲ್ ರಿಕಾರ್ಡೋ ಅಸ್ವಾಡೊ ಸಾಲ್ ಅವರ 1993 ಹೋಂಡಾ NX2002 T- ಪವರ್ H2O (ನೀರಿನ ರಾಸಾಯನಿಕ ಹೆಸರನ್ನು H2O ಗೆ) ಪಾಲ್ನ ಸ್ವಂತ ಗ್ಯಾರೇಜ್ನಲ್ಲಿ ಮಾರ್ಪಡಿಸಿದ್ದಾನೆ.
ಈ ಬೈಕ್’ಗೆ ಬಳಸುವುದು ಕಲುಷಿತ ನೀರು..!
ಅಜ್ವಾಡೋವಾ ತಾನು ಕಂಡುಹಿಡಿದ ಬೈಕ್ ಬಗ್ಗೆ ವಿವರಿಸುತ್ತಾ, ಇದು ಕೇವಲ ಒಂದು ಲೀಟರ್ ನೀರಿನಿಂದ 310 ಮೈಲುಗಳವರೆಗೆ ಪ್ರಯಾಣಿಸುತ್ತದೆ. ಮತ್ತು ಇದಕ್ಕೆ ವಿಶೇಷವಾದ ನೀರಿನ ಅಗತ್ಯವಿಲ್ಲ.
ಅವರು ಹತ್ತಿರದ ನದಿಯಿಂದ ಮೋಟಾರು ಸೈಕಲ್ಗೆ ಕಲುಷಿತವಾದ ನೀರನ್ನು ಹೇಗೆ ಬಳಸುತ್ತಾರೆ, ಎಂಬುದನ್ನು ತೋರಿಸುತ್ತಾ ತಮ್ಮ ಪ್ರಯೋಗದ ಬೈಕ್ ಬಗ್ಗೆ ವಿವರಿಸುತ್ತಾರೆ..
ಇದರ ಕಾರ್ಯ ಹೇಗೆ..?
ವಿದ್ಯುತ್ ಉತ್ಪಾದಿಸಲು ನೆರವಾಗುವ ನೀರಿನ-ಸುಡುವ ವ್ಯವಸ್ಥೆಯಿಂದ ಬ್ಯಾಟರಿಯನ್ನು ಸಂಪರ್ಕಿಸುವ ಮೂಲಕ ಮೋಟಾರ್ಸೈಕಲ್ ಕಾರ್ಯನಿರ್ವಹಿಸುತ್ತದೆ.
ಅವರು ಹೆಚ್ಚಿನ ಪ್ರಮಾಣದಲ್ಲಿ ಹೈಡ್ರೋಜನ್ ಅನ್ನು ಇಂಜಿನ್ಗೆ ಬಳಸುತ್ತಾರೆ ಮತ್ತು ಅದನ್ನು ಇಂಧನವಾಗಿ ಬಳಸುತ್ತಾರೆ ಎಂದು ಅವರು ಹೇಳಿದರು. ಎಂಜಿನ್ ಎಕ್ಸೌಸ್ಟ್ ಸಿಸ್ಟಮ್ನ ಹೊಗೆ ಬದಲು ನೀರಿನ ಆವಿ ಬರುತ್ತದೆಂದು ಹೇಳಿದ್ದಾರೆ.
ಅಜ್ವಾಡೋವಾ ಆವಿಷ್ಕಾರದೊಂದಿಗೆ ಜಾಗತಿಕ ಸಾರಿಗೆ ಉದ್ಯಮವು ಜಟಿಲವಾಗಿದೆ. ಅವರು ಈ ತಂತ್ರಜ್ಞಾನವನ್ನು ತೆಗೆದುಕೊಳ್ಳುವ ಕಂಪನಿಗಳೊಂದಿಗೆ ತುಂಬಾ ಜಾಗರೂಕರಾಗಿರಬೇಕು. ಏಕೆಂದರೆ ಈ ಹಿಂದೆ ಪ್ರಯೋಗಗಳನ್ನು ಮಾಡಿದ ಇಂತಹ ಅನೇಕರಿಂದ ರೈಟ್ಸ್ ತೆಗೆದುಕೊಂಡ ಮೇಲೆ ಅವರನ್ನು ಕೊಲ್ಲಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…