ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…