News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1733

ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಜೀವನಶೈಲಿ

    ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳ ನಿರ್ಮೂಲನೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…