ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…