News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1740

ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…