ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1667

ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

    ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3…

  • ಸುದ್ದಿ

    ಇನ್ಮುಂದೆ ರೈತರಿಗೆ ಸಿಗಲಿದೆ ಬಂಪರ್ ಆಫರ್ … ಏನೆಂದು ತಿಳಿಯಿರಿ..?

    ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ|  ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ರೆಸಿಪಿ

    15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

    ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .