News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

428

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ.

ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ ಗುಜರಾತ್ ಭಾವ್ನಗರಕ್ಕೆ ಬ೦ದು ನೆಲೆಸಿದ್ದರು. ಅಲ್ಲಿ ವಜ್ರದ ಪಾಲಿಶ್ ಕೆಲಸ ಶುರುಮಾಡಿದ್ದ ವಲ್ಲಭಭಾಯಿ ಅವರು, ಕ್ರಮೇಣ ಅವರೇ ಸ್ವ೦ತ ವಜ್ರದ ಅ೦ಗಡಿ ತೆರೆದಿದ್ದರು.

ಕ್ರಮೇಣವಾಗಿ ಈಗ ಅವರು ಶ್ರೀಮಂತರಾಗಿದ್ದರೆ. ಇವರು ಈ ಸಾಮಾಜಿಕ ಕೆಲಸ ಮಾಡಲು ಒಂದು ಕಾರಣ ಇದೆ. ಅದೇನಪ್ಪ ಅಂದ್ರೆ. ಸವಾನಿಯವರ ತಮ್ಮ ಅಕಾಲಿಕ ಸಾವನ್ನಪ್ಪುತ್ತಾರೆ. ತಮ್ಮನಿಗೆ ಒಬ್ಬ ಹೆಣ್ಣು ಮಗಳು ಕೂಡ ಇದ್ದಾರೆ. ತಮ್ಮನ ಮಗಳ ಮದುವೆಯನ್ನು ಸವಾನಿಯವರೇ ಮಾಡುತ್ತಾರೆ. ಹೀಗೆ ಇರುವಾಗ ತಮಗೆ ಒಂದು ಅನುಭವ ಕಾಡ ತೊಡಗುತ್ತದೆ. ನನ್ನ ತಮ್ಮನ ರೀತಿಯಲ್ಲಿ ಸಾವನ್ನಪಿರುವ ಹಲವು ಮಂದಿಯ ಹೆಣ್ಣು ಮಕ್ಕಳು ಯಾವ ಪರಿಸ್ಥಿತಿಯಲ್ಲಿರುತ್ತಾರೆ ಅಲ್ಲವೇ ಎಂಬುದು.

ಆಗ ಯೋಚಿಸಿ ನಾನು ಯಾಕೆ ಅಂತಹ ಹೆಣ್ಣು ಮಕ್ಕಳನ್ನು ತಂದೆಯ ಸ್ಥಾನದಲ್ಲಿ ನಿಂತು ಮದುವೆ ಮಾಡಿಸ ಬಾರದು ಎಂಬುದಾಗಿ ನಿರ್ಧರಿಸಿ ಈ ಸಾಮಾಜಿಕ ಕಾರ್ಯವನ್ನು ಮಾಡಲು ಮುಂದಾಗುತ್ತಾರೆ. ಇವರು 2008 ರಿಂದ ಪ್ರಾರಂಭಿಸಿ ಇದುವರೆಗೂ 475 ಕಿಂತ ಹೆಚ್ಚು ಮದುವೆಯನ್ನು ಮಾಡಿಸುತ್ತ ಬಂದಿದ್ದಾರೆ. ತಂದೆಯನ್ನು ಕಳೆದು ಕೊಂಡ ಆ ಹೆಣ್ಣು ಮಕ್ಕಳು ಸವಾನಿಯವರಿಗೆ ತನ್ನ ತಂದೆಯ ಸ್ಥಾನಕ್ಕಿಂತ ದೊಡ್ಡ ಸ್ಥಾನದಲ್ಲಿ ನೋಡುತ್ತಾರೆ.

ಬಡತನದಲ್ಲಿ ಮದುವೆ ಮಾಡಿಸಲು ಆಗದೆ ತನ್ನ ಗಂಡನ್ನ ಕಳೆದು ಕೊಂಡ ಆ ಮಹಿಳೆಯರು ಇವರಿಗೆ ಎಂದಿಗೂ ಕೃತಜ್ಞತೆಯನ್ನು ಹೇಳುತ್ತಾರೆ.ಅದೇನೇ ಇರಲಿ ಕೋಟಿ ಕೋಟಿ ಹಣ ಇರುವಂತ ಶ್ರೀಮಂತರು ತಾವು ಆತು ತಮ್ಮ ಕೆಲಸ ಆಯಿತು ಅಂದು ಕೊಂಡು ಸುಮ್ಮನಾಗುವ ಅಂತವರ ಮುಂದೆ ಇವರ ಈ ಸಾಮಜಿಕ ಕಾರ್ಯಕ್ಕೆ ಸೆಲ್ಯೂಟ್ ಹೊಡಿಯಲೇ ಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….

  • ಸುದ್ದಿ

    ವಿಘ್ನ ವಿನಾಯಕ,ಗಣೇಶನಿಗೇ ಇನ್ಸೂರೆನ್ಸ್..ಇದನ್ನೊಮ್ಮೆ ನೋಡಿ ….!

    ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.