ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ.

ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ ಗುಜರಾತ್ ಭಾವ್ನಗರಕ್ಕೆ ಬ೦ದು ನೆಲೆಸಿದ್ದರು. ಅಲ್ಲಿ ವಜ್ರದ ಪಾಲಿಶ್ ಕೆಲಸ ಶುರುಮಾಡಿದ್ದ ವಲ್ಲಭಭಾಯಿ ಅವರು, ಕ್ರಮೇಣ ಅವರೇ ಸ್ವ೦ತ ವಜ್ರದ ಅ೦ಗಡಿ ತೆರೆದಿದ್ದರು.

ಕ್ರಮೇಣವಾಗಿ ಈಗ ಅವರು ಶ್ರೀಮಂತರಾಗಿದ್ದರೆ. ಇವರು ಈ ಸಾಮಾಜಿಕ ಕೆಲಸ ಮಾಡಲು ಒಂದು ಕಾರಣ ಇದೆ. ಅದೇನಪ್ಪ ಅಂದ್ರೆ. ಸವಾನಿಯವರ ತಮ್ಮ ಅಕಾಲಿಕ ಸಾವನ್ನಪ್ಪುತ್ತಾರೆ. ತಮ್ಮನಿಗೆ ಒಬ್ಬ ಹೆಣ್ಣು ಮಗಳು ಕೂಡ ಇದ್ದಾರೆ. ತಮ್ಮನ ಮಗಳ ಮದುವೆಯನ್ನು ಸವಾನಿಯವರೇ ಮಾಡುತ್ತಾರೆ. ಹೀಗೆ ಇರುವಾಗ ತಮಗೆ ಒಂದು ಅನುಭವ ಕಾಡ ತೊಡಗುತ್ತದೆ. ನನ್ನ ತಮ್ಮನ ರೀತಿಯಲ್ಲಿ ಸಾವನ್ನಪಿರುವ ಹಲವು ಮಂದಿಯ ಹೆಣ್ಣು ಮಕ್ಕಳು ಯಾವ ಪರಿಸ್ಥಿತಿಯಲ್ಲಿರುತ್ತಾರೆ ಅಲ್ಲವೇ ಎಂಬುದು.

ಆಗ ಯೋಚಿಸಿ ನಾನು ಯಾಕೆ ಅಂತಹ ಹೆಣ್ಣು ಮಕ್ಕಳನ್ನು ತಂದೆಯ ಸ್ಥಾನದಲ್ಲಿ ನಿಂತು ಮದುವೆ ಮಾಡಿಸ ಬಾರದು ಎಂಬುದಾಗಿ ನಿರ್ಧರಿಸಿ ಈ ಸಾಮಾಜಿಕ ಕಾರ್ಯವನ್ನು ಮಾಡಲು ಮುಂದಾಗುತ್ತಾರೆ. ಇವರು 2008 ರಿಂದ ಪ್ರಾರಂಭಿಸಿ ಇದುವರೆಗೂ 475 ಕಿಂತ ಹೆಚ್ಚು ಮದುವೆಯನ್ನು ಮಾಡಿಸುತ್ತ ಬಂದಿದ್ದಾರೆ. ತಂದೆಯನ್ನು ಕಳೆದು ಕೊಂಡ ಆ ಹೆಣ್ಣು ಮಕ್ಕಳು ಸವಾನಿಯವರಿಗೆ ತನ್ನ ತಂದೆಯ ಸ್ಥಾನಕ್ಕಿಂತ ದೊಡ್ಡ ಸ್ಥಾನದಲ್ಲಿ ನೋಡುತ್ತಾರೆ.

ಬಡತನದಲ್ಲಿ ಮದುವೆ ಮಾಡಿಸಲು ಆಗದೆ ತನ್ನ ಗಂಡನ್ನ ಕಳೆದು ಕೊಂಡ ಆ ಮಹಿಳೆಯರು ಇವರಿಗೆ ಎಂದಿಗೂ ಕೃತಜ್ಞತೆಯನ್ನು ಹೇಳುತ್ತಾರೆ.ಅದೇನೇ ಇರಲಿ ಕೋಟಿ ಕೋಟಿ ಹಣ ಇರುವಂತ ಶ್ರೀಮಂತರು ತಾವು ಆತು ತಮ್ಮ ಕೆಲಸ ಆಯಿತು ಅಂದು ಕೊಂಡು ಸುಮ್ಮನಾಗುವ ಅಂತವರ ಮುಂದೆ ಇವರ ಈ ಸಾಮಜಿಕ ಕಾರ್ಯಕ್ಕೆ ಸೆಲ್ಯೂಟ್ ಹೊಡಿಯಲೇ ಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.