ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ.
ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ ಗುಜರಾತ್ ಭಾವ್ನಗರಕ್ಕೆ ಬ೦ದು ನೆಲೆಸಿದ್ದರು. ಅಲ್ಲಿ ವಜ್ರದ ಪಾಲಿಶ್ ಕೆಲಸ ಶುರುಮಾಡಿದ್ದ ವಲ್ಲಭಭಾಯಿ ಅವರು, ಕ್ರಮೇಣ ಅವರೇ ಸ್ವ೦ತ ವಜ್ರದ ಅ೦ಗಡಿ ತೆರೆದಿದ್ದರು.
ಕ್ರಮೇಣವಾಗಿ ಈಗ ಅವರು ಶ್ರೀಮಂತರಾಗಿದ್ದರೆ. ಇವರು ಈ ಸಾಮಾಜಿಕ ಕೆಲಸ ಮಾಡಲು ಒಂದು ಕಾರಣ ಇದೆ. ಅದೇನಪ್ಪ ಅಂದ್ರೆ. ಸವಾನಿಯವರ ತಮ್ಮ ಅಕಾಲಿಕ ಸಾವನ್ನಪ್ಪುತ್ತಾರೆ. ತಮ್ಮನಿಗೆ ಒಬ್ಬ ಹೆಣ್ಣು ಮಗಳು ಕೂಡ ಇದ್ದಾರೆ. ತಮ್ಮನ ಮಗಳ ಮದುವೆಯನ್ನು ಸವಾನಿಯವರೇ ಮಾಡುತ್ತಾರೆ. ಹೀಗೆ ಇರುವಾಗ ತಮಗೆ ಒಂದು ಅನುಭವ ಕಾಡ ತೊಡಗುತ್ತದೆ. ನನ್ನ ತಮ್ಮನ ರೀತಿಯಲ್ಲಿ ಸಾವನ್ನಪಿರುವ ಹಲವು ಮಂದಿಯ ಹೆಣ್ಣು ಮಕ್ಕಳು ಯಾವ ಪರಿಸ್ಥಿತಿಯಲ್ಲಿರುತ್ತಾರೆ ಅಲ್ಲವೇ ಎಂಬುದು.
ಆಗ ಯೋಚಿಸಿ ನಾನು ಯಾಕೆ ಅಂತಹ ಹೆಣ್ಣು ಮಕ್ಕಳನ್ನು ತಂದೆಯ ಸ್ಥಾನದಲ್ಲಿ ನಿಂತು ಮದುವೆ ಮಾಡಿಸ ಬಾರದು ಎಂಬುದಾಗಿ ನಿರ್ಧರಿಸಿ ಈ ಸಾಮಾಜಿಕ ಕಾರ್ಯವನ್ನು ಮಾಡಲು ಮುಂದಾಗುತ್ತಾರೆ. ಇವರು 2008 ರಿಂದ ಪ್ರಾರಂಭಿಸಿ ಇದುವರೆಗೂ 475 ಕಿಂತ ಹೆಚ್ಚು ಮದುವೆಯನ್ನು ಮಾಡಿಸುತ್ತ ಬಂದಿದ್ದಾರೆ. ತಂದೆಯನ್ನು ಕಳೆದು ಕೊಂಡ ಆ ಹೆಣ್ಣು ಮಕ್ಕಳು ಸವಾನಿಯವರಿಗೆ ತನ್ನ ತಂದೆಯ ಸ್ಥಾನಕ್ಕಿಂತ ದೊಡ್ಡ ಸ್ಥಾನದಲ್ಲಿ ನೋಡುತ್ತಾರೆ.
ಬಡತನದಲ್ಲಿ ಮದುವೆ ಮಾಡಿಸಲು ಆಗದೆ ತನ್ನ ಗಂಡನ್ನ ಕಳೆದು ಕೊಂಡ ಆ ಮಹಿಳೆಯರು ಇವರಿಗೆ ಎಂದಿಗೂ ಕೃತಜ್ಞತೆಯನ್ನು ಹೇಳುತ್ತಾರೆ.ಅದೇನೇ ಇರಲಿ ಕೋಟಿ ಕೋಟಿ ಹಣ ಇರುವಂತ ಶ್ರೀಮಂತರು ತಾವು ಆತು ತಮ್ಮ ಕೆಲಸ ಆಯಿತು ಅಂದು ಕೊಂಡು ಸುಮ್ಮನಾಗುವ ಅಂತವರ ಮುಂದೆ ಇವರ ಈ ಸಾಮಜಿಕ ಕಾರ್ಯಕ್ಕೆ ಸೆಲ್ಯೂಟ್ ಹೊಡಿಯಲೇ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…