News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಈ ಮಹಾಶಿವರಾತ್ರಿ ಮಂಗಳವಾರದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…ಇಂದು ಮಂಗಳವಾಗಲಿದೆಯೇ..?

1656

ಇಂದು ಮಹಾಶಿವರಾತ್ರಿ ಮಂಗಳವಾರ,  13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ. ಆರ್ಥಿಕ ಸಬಲತೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದು ದಿನದ ಮಟ್ಟಿಗೆ ಬೇಡ. ನೀವು ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಜೊತೆ ಕಳೆಯಲು ಸಾಕಷ್ಟು ಸಮಯ ಸಿಗುತ್ತದೆ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ. ತಗ್ಗಿ-ಬಗ್ಗಿ ನಡೆದಲ್ಲಿ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ.  ಉತ್ತಮ ಸಂಗಾತಿ ದೊರಕುವ ಸಾಧ್ಯತೆ.

ವೃಷಭ:-

ಶತ್ರುಗಳಿಂದ ಕಚ್ಚಾಟ ವಿರುತ್ತದೆ. ಕಾರ್ಯಒತ್ತಡಗಳು ತೋರಿ ಬಂದಾವು. ಸಾಂಸಾರಿಕವಾಗಿ ಮನದನ್ನೆಯ ಮಾತು ಮಿರುವಂತಿಲ್ಲ. ಉದ್ಯೋಗದಲ್ಲಿ ಬದಾಲವಣೆ ಸಾಧ್ಯತೆ.ನಿಮ್ಮ ಪ್ರಯತ್ನಗಳಿಗೆ ಸದ್ಯಕ್ಕೆ ಫಲ ದೊರೆಯುತ್ತಿಲ್ಲ ಎಂದು ಚಿಂತಿಸದಿರಿ. ಈಗ ಆಗುತ್ತಿರುವ ಘಟನೆಗಳು ನಿಮಗೆ ಒಂದು ಪಾಠವೆಂದು ಭಾವಿಸಿ ಮುನ್ನುಗ್ಗಿ ಹೋರಾಟ ಮಾಡಿ. ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವ್ಯಾಪಾರಿಗಳಿಗೆ ಆಗಾಗ ಸಾಲಿಗರ ಕಾಟ ವಿರುತ್ತದೆ. ಮಹಿಳೆಯರು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ. ವಾಹನ ಚಾಲನೆಯಲ್ಲಿ ಜಾಗರೂಕತೆ ಅಗತ್ಯ.

ಮಿಥುನ:

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನ ಶ್ರಮ ವಹಿಸಬೇಕಾದೀತು. ಹಣಕಾಸಿನ ವಿಷಯದಲ್ಲಿ ಪ್ರಗತಿ ಕಂಡು ಬರುವುದು. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.ಉದ್ಯೋಗಾಕಾಂಕ್ಷಿಗಳಿಗೆ ಎಥಾಸ್ಥಿತಿ. ಅವಕಾಶ ಸದುಪಯೋಗಪಡಿಸಿಕೊಳ್ಳಿ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ನಿರೀಕ್ಷಿತ ಫ‌ಲಿತಾಂಶ ತೋರಿ ಬರುತ್ತದೆ.

ಕಟಕ :-

ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮ್ಮ ಸಹೋದರ ಸಹೋದರಿಯರ ಜೊತೆಯಲ್ಲಿ ವಾದ ವಿವಾದ ಬೇಡ.  ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ. ನೆರೆಹೊರೆಯವರಿಂದ ಕಿರಿಕಿರಿ ಇರುತ್ತದೆ. ತಾಳ್ಮೆ ಸಮಾಧಾನ ವಿರಬೇಕಾದೀತು. ನಿಮಗೆ ಇಷ್ಟವಾದದ್ದನ್ನು ನೇರವಾಗಿ ಹೇಳಿ. ಇಂದು, ನೀವು ನಿಮ್ಮ ಶತ್ರುವೆಂದು ಪರಿಗಣಿಸುವವರು ವಾಸ್ತವವಾಗಿ ನಿಮ್ಮ ಹಿತೈಶಿಗಳೆಂದು ನಿಮಗೆ ಅರಿವಾಗಬಹುದುಇದರಿಂದ ಉಭಯತರರಿಗೂ ಅನುಕೂಲವಾಗುವುದು. ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುತ್ತದೆ.

 ಸಿಂಹ:

ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಧೈರ್ಯದಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಹುದು. ಕೆಲಸ ಕಾರ್ಯಗಳಿಗೆ ಕಾಲಮಿತಿ ಹಾಕಿಕೊಳ್ಳುವುದು ಉತ್ತಮ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆ.  ಸಾಂಸಾರಿಕವಾಗಿ ತೃಪ್ತಿಕರ ಜೀವನ.

ಕನ್ಯಾ :-

ಗೃಹಪ್ರವೇಶಕ್ಕೆ ಮಂಗಳಕರ ದಿನ.ಹಿರಿಯರ ಮಾರ್ಗದರ್ಶನದಿಂದ ಮುಂದುವರಿಯಬೇಕಾಗುತ್ತದೆ. ವಾಹನಗಳಿಂದ ಲಾಭ ವಿರುತ್ತದೆ. ಭೂ ಖರೀದಿ-ಗೃಹ ನಿರ್ಮಾಣ ಕಾರ್ಯಗಳ ಚಿಂತನೆ ಕಾರ್ಯಗತ. ನಿಮ್ಮ ಕೌಶಲ್ಯಗಳನ್ನು ತೋರಿಸಲು ಅವಕಾಶಗಳು ಇಂದು ನಿಮ್ಮೊಂದಿಗಿವೆ. ದಿನಾಂತ್ಯ ಶುಭವಾರ್ತೆ. ಸದ್ಯದಲ್ಲಿಯೇ ನಿಮ್ಮ ಜೀವನದಲ್ಲಿ ಹರಡಿಕೊಂಡಿರುವ ಕಷ್ಟದ ಕಾರ್ಮೋಡಗಳು ಕರಗಿ ಸುಖವಾಗುವುದು. ನಿಮ್ಮ ಪ್ರಿಯತಮೆಯ ಜೊತೆ ಇಂದು ಸಭ್ಯತೆಯಿಂದ ವರ್ತಿಸಿ. ನಿಮ್ಮ ಸಮಯ ಮತ್ತು ಶಕ್ತಿಯನ್ನು ಇತರರಿಗೆ ಸಹಾಯ ಮಾಡಲು ಸಮರ್ಪಿಸಿ, ಆದರೆ ನಿಮಗೆ ಸಂಬಂಧಿಸಿರದ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಡಿ.

ತುಲಾ:

ಆದಾಯ ಮತ್ತು ವೆಚ್ಚಗಳೆರೆಡೂ ಹೆಚ್ಚಾಗುವ ಸಾಧ್ಯತೆ. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ಹೊಸ ಆದಾಯದ ಮೂಲಗಳು ಗೋಚರವಾಗಲಿದೆ. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಸರಿ ತಪ್ಪುಗಳನ್ನು ಅರಿತು ಮುಂದುವರೆಯುವುದು ಉತ್ತಮ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಆರೋಗ್ಯ ಉತ್ತಮವಾಗಿರುವುದು. ಈ ದಿನ ನಿಜವಾಗಿಯೂ ಪ್ರೇಮಭರಿತವಾಗಿದೆ. ಒಳ್ಳೆಯ ಆಹಾರ, ಸುಗಂಧ, ಸಂತೋಷಗಳ ಜೊತೆ ನೀವು ನಿಮ್ಮ ಪತ್ನಿಯ ಜೊತೆ ಒಳ್ಳೆಯ ಸಮಯ ಕಳೆಯುತ್ತೀರಿ.

ವೃಶ್ಚಿಕ :-

ಆಗಾಗ ತಾಪತ್ರಯಗಳು ಕಂಡು ಬಂದರೂ ಕಾರ್ಯಸಾಧನೆ ಇರುತ್ತದೆ. ನಿಮ್ಮ ಬಂಧುವರ್ಗ ಅಥವಾ ನಿಮಗೆ ಹತ್ತಿರದವರೇ ನಿಮಗೆ ನೋವಾಗುವಂತಹ ಮಾತುಗಳನ್ನು ಆಡುವ ಸಾಧ್ಯತೆ ಇರುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ ಮಾಡಲು ಅವರಿಗೆ ಮನೆಗೆಲಸದಲ್ಲಿ ಸಹಾಯ ಮಾಡಿ. ಇದು ಸಂತೋಷವನ್ನು ಪ್ರೋತ್ಸಾಹಿಸುತ್ತದೆ. ಯೋಗ್ಯ ವಯಸ್ಕರು ವಿವಾಹ ಪ್ರಸ್ತಾವಗಳ ಬಲವನ್ನು ಹೊಂದಲಿದ್ದಾರೆ. ನಿಮ್ಮಲ್ಲಿ ಕೆಲವರು ದೂರದ ಪ್ರಯಾಣವನ್ನು ಕೈಗೊಳ್ಳುತ್ತೀರಿ-ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಫ‌ಲಿತಾಂಶ ದೊರಕಲಿದೆ.

ಧನಸ್ಸು:

ಕೌಟುಂಬಿಕ ಕಾರ್ಯಗಳು ಮತ್ತು ಪ್ರಮುಖ ಸಮಾರಂಭಗಳಿಗೆ ಪವಿತ್ರವಾದ ದಿನ. ಕೆಲಸ ಕಾರ್ಯಗಳಿಗೆ ವಿಘ್ನಗಳುಂಟಾದರೂ ಎದೆಗುಂದದೆ ಮುಂದುವರಿದು ಯಶಸ್ಸನ್ನು ಸಾಧಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದಾಗಿ ನೆಮ್ಮದಿ ದೊರಕಲಿದೆ. ಹಿರಿಯರ ಸಲಹೆಗಳನ್ನು ಗೌರವಿಸಿ. ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಹಿರಿಯರನ್ನು ಗೌರವ ಪೂರ್ವಕವಾಗಿ ಆದರಿಸಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ – ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.

ಮಕರ :-

ಆಗಾಗ ದೇಹಾರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ.ನೇರವಾದ ಮಾರ್ಗವು ನಿಮ್ಮನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸುವುದು. ಅಲ್ಲದೆ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ. ವೃತ್ತಿರಂಗದಲ್ಲಿ ಚೇತರಿಕೆ ತೋರಿ ಬಂದರೂ ಸಮಾಧಾನ ಸಿಗಲಾರದು. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ ವಿದ್ಯಾರ್ಥಿಗಳು ತುಸು ಉತ್ಸಾಹ ಭರಿತರಾದಾರು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ,ಆದರೆ ವೆಚ್ಚಗಳಲ್ಲಿ ನಿಮಗೆ ಉಳಿಸಲು ಕಷ್ಟವಾಗಿಸುತ್ತದೆ.ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಕುಂಭ:-

ಉತ್ತಮ ಫಲನೀಡುವ ದಿನವಾಗಿದ್ದು ಸಣ್ಣ ಪುಟ್ಟ ಪ್ರಯಾಣ ಯೋಗ ಕಂಡುಬರುವುದು.ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ಪ್ರಯಾಣದಲ್ಲಿ ಜಾಗ್ರತೆ ಅಗತ್ಯ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಕುಲದೇವತೆಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸ್ನೇಹಿತರಿಂದ ಉಪಯುಕ್ತ ಸಲಹೆ ದೊರೆತು ವೃತ್ತಿಯಲ್ಲಿ ಯಶಸ್ಸು.

ಮೀನ:-

ಮಾನಸಿಕ ತಾಳ್ಮೆ ಸಮಾಧಾನದಿಂದ ಇರಬೇಕು. ಹಾವಭಾವ ಮತ್ತು ಮಾತುಕತೆಗೆ ಉತ್ತರ ಕೊಡದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ನಿಮ್ಮ ಮಕ್ಕಳಿಂದ ನೀವು ಕೆಲವು ಪಾಠಗಳನ್ನು ಕಲಿಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭಾಗ್ಯ ಇರುತ್ತದೆ. ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ದೈವಾನುಗ್ರಹಕ್ಕೆ ಪ್ರಾರ್ಥಿಸಬೇಕು. ನಿಮ್ಮ ಸಂಗಾತಿಯ ಇಂದು ತುಂಬಾ ಬ್ಯುಸಿಯಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • inspirational, ಆರೋಗ್ಯ

    ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.