News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

650

ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.  ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಈಕೆ ಈ ಸ್ಥಿತಿಯಿಂದ ಬಳಲಲು ತೊಡಗಿ ಬಹುಕಾಲವೇ ಆಗಿದೆ:-

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಈಕೆ ವೈದ್ಯಕೀಯ ನೆರವು:-

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈಕೆಯ ವಿವರಣೆಯ ಪ್ರಕಾರ:-

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರ ವಿವರಣೆ:-

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ರಾಜಕೀಯ

    ಮೋದಿ ನೇತೃತ್ವದ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಸುದ್ದಿ

    ಬೆತ್ತಲೆಯಾಗಿಯೇ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ.!ಈ ವಿಡಿಯೋ ನೋಡಿ.ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

    ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ  ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…