ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ. ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…