ವಿಚಿತ್ರ ಆದರೂ ಸತ್ಯ

ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

612

ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.  ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಈಕೆ ಈ ಸ್ಥಿತಿಯಿಂದ ಬಳಲಲು ತೊಡಗಿ ಬಹುಕಾಲವೇ ಆಗಿದೆ:-

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಈಕೆ ವೈದ್ಯಕೀಯ ನೆರವು:-

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈಕೆಯ ವಿವರಣೆಯ ಪ್ರಕಾರ:-

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರ ವಿವರಣೆ:-

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

    ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಸುದ್ದಿ

    ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

    ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…