ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.

ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.

MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.

ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.

ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.

ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.

ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.