ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.
ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.
MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.
ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.
ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.
ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.
ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.