ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.

ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.

MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.

ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.

ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.

ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.

ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…