News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಂಬಂಧ

ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

161

ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

ತಾಯಿ ತೀರಿಹೋಗುವ ಮುನ್ನ ಡೆಬ್ರಾಳ ಮಗ ಕೂಡ ಇಹಲೋಕ ತ್ಯಜಿಸಿದ್ದ. ಇಬ್ಬರನ್ನೂ ಕಳೆದುಕೊಂಡಿದ್ದ ಡೆಬ್ರಾ ಅಕ್ಷರಶಃ ಕಂಗಾಲಾಗಿದ್ಲು.

ಆ ದುಃಖದಿಂದ ಹೊರಬರಲು ಅವಳೊಂದು ಮಾರ್ಗವನ್ನು ಆಯ್ಕೆ ಮಾಡಿಕೊಂಡ್ಲು. ತನ್ನ ತಾಯಿಯ ಚಿತಾಭಸ್ಮವನ್ನು ತಿನ್ನಲು ಆರಂಭಿಸಿದ್ಲು. ತಾಯಿಯ ಅಂತ್ಯಸಂಸ್ಕಾರದ ಬಳಿಕ ಡೆಬ್ರಾ, ಬೂದಿಯನ್ನು ಲಕೋಟೆಯಲ್ಲಿ ತುಂಬಿಸಿಕೊಂಡು ತಂದಿದ್ಲು. ಅದನ್ನು ತನ್ನ ಹಾಸಿಗೆಯ ಸಮೀಪದಲ್ಲೇ ಇಟ್ಟುಕೊಂಡಿದ್ದಾಳೆ.

ಆಗಾಗ ಚಿತಾಭಸ್ಮವನ್ನು ತಿನ್ನುತ್ತಾಳೆ. ಹೀಗೆ ಮಾಡುವುದರಿಂದ ತಾಯಿಯೇ ನನ್ನ ಜೊತೆಗಿರುವಂತಹ ಭಾವನೆ ಬರುತ್ತಿದೆ ಎನ್ನುತ್ತಾಳೆ ಡೆಬ್ರಾ. ತಾಯಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನಿಸಿದಾಗಲೆಲ್ಲ ಡೆಬ್ರಾ ಈ ರೀತಿ ಮಾಡುತ್ತಾಳಂತೆ.

ಆಗ ಅಮ್ಮ ನನ್ನೊಳಗೆ ಉಸಿರಾಡಿದಂತಹ ಭಾವನೆ ಬರುತ್ತದೆ ಎನ್ನುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ತಂಡದ ಈ ಆಟಗಾರ ಸಿಕ್ಸರ್ ಕಿಂಗ್, ಪತ್ನಿ ಬಿಕಿನಿ ಕ್ವೀನ್.!ಯಾರು ಗೊತ್ತ.?ತಿಳಿಯಲು ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…