ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

ತಾಯಿ ತೀರಿಹೋಗುವ ಮುನ್ನ ಡೆಬ್ರಾಳ ಮಗ ಕೂಡ ಇಹಲೋಕ ತ್ಯಜಿಸಿದ್ದ. ಇಬ್ಬರನ್ನೂ ಕಳೆದುಕೊಂಡಿದ್ದ ಡೆಬ್ರಾ ಅಕ್ಷರಶಃ ಕಂಗಾಲಾಗಿದ್ಲು.

ಆ ದುಃಖದಿಂದ ಹೊರಬರಲು ಅವಳೊಂದು ಮಾರ್ಗವನ್ನು ಆಯ್ಕೆ ಮಾಡಿಕೊಂಡ್ಲು. ತನ್ನ ತಾಯಿಯ ಚಿತಾಭಸ್ಮವನ್ನು ತಿನ್ನಲು ಆರಂಭಿಸಿದ್ಲು. ತಾಯಿಯ ಅಂತ್ಯಸಂಸ್ಕಾರದ ಬಳಿಕ ಡೆಬ್ರಾ, ಬೂದಿಯನ್ನು ಲಕೋಟೆಯಲ್ಲಿ ತುಂಬಿಸಿಕೊಂಡು ತಂದಿದ್ಲು. ಅದನ್ನು ತನ್ನ ಹಾಸಿಗೆಯ ಸಮೀಪದಲ್ಲೇ ಇಟ್ಟುಕೊಂಡಿದ್ದಾಳೆ.

ಆಗಾಗ ಚಿತಾಭಸ್ಮವನ್ನು ತಿನ್ನುತ್ತಾಳೆ. ಹೀಗೆ ಮಾಡುವುದರಿಂದ ತಾಯಿಯೇ ನನ್ನ ಜೊತೆಗಿರುವಂತಹ ಭಾವನೆ ಬರುತ್ತಿದೆ ಎನ್ನುತ್ತಾಳೆ ಡೆಬ್ರಾ. ತಾಯಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನಿಸಿದಾಗಲೆಲ್ಲ ಡೆಬ್ರಾ ಈ ರೀತಿ ಮಾಡುತ್ತಾಳಂತೆ.

ಆಗ ಅಮ್ಮ ನನ್ನೊಳಗೆ ಉಸಿರಾಡಿದಂತಹ ಭಾವನೆ ಬರುತ್ತದೆ ಎನ್ನುತ್ತಾಳೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.