News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಂಬಂಧ

ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

162

ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

ತಾಯಿ ತೀರಿಹೋಗುವ ಮುನ್ನ ಡೆಬ್ರಾಳ ಮಗ ಕೂಡ ಇಹಲೋಕ ತ್ಯಜಿಸಿದ್ದ. ಇಬ್ಬರನ್ನೂ ಕಳೆದುಕೊಂಡಿದ್ದ ಡೆಬ್ರಾ ಅಕ್ಷರಶಃ ಕಂಗಾಲಾಗಿದ್ಲು.

ಆ ದುಃಖದಿಂದ ಹೊರಬರಲು ಅವಳೊಂದು ಮಾರ್ಗವನ್ನು ಆಯ್ಕೆ ಮಾಡಿಕೊಂಡ್ಲು. ತನ್ನ ತಾಯಿಯ ಚಿತಾಭಸ್ಮವನ್ನು ತಿನ್ನಲು ಆರಂಭಿಸಿದ್ಲು. ತಾಯಿಯ ಅಂತ್ಯಸಂಸ್ಕಾರದ ಬಳಿಕ ಡೆಬ್ರಾ, ಬೂದಿಯನ್ನು ಲಕೋಟೆಯಲ್ಲಿ ತುಂಬಿಸಿಕೊಂಡು ತಂದಿದ್ಲು. ಅದನ್ನು ತನ್ನ ಹಾಸಿಗೆಯ ಸಮೀಪದಲ್ಲೇ ಇಟ್ಟುಕೊಂಡಿದ್ದಾಳೆ.

ಆಗಾಗ ಚಿತಾಭಸ್ಮವನ್ನು ತಿನ್ನುತ್ತಾಳೆ. ಹೀಗೆ ಮಾಡುವುದರಿಂದ ತಾಯಿಯೇ ನನ್ನ ಜೊತೆಗಿರುವಂತಹ ಭಾವನೆ ಬರುತ್ತಿದೆ ಎನ್ನುತ್ತಾಳೆ ಡೆಬ್ರಾ. ತಾಯಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನಿಸಿದಾಗಲೆಲ್ಲ ಡೆಬ್ರಾ ಈ ರೀತಿ ಮಾಡುತ್ತಾಳಂತೆ.

ಆಗ ಅಮ್ಮ ನನ್ನೊಳಗೆ ಉಸಿರಾಡಿದಂತಹ ಭಾವನೆ ಬರುತ್ತದೆ ಎನ್ನುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…

  • ರಾಜಕೀಯ

    ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…