ಸಂಬಂಧ

ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

162

ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

ತಾಯಿ ತೀರಿಹೋಗುವ ಮುನ್ನ ಡೆಬ್ರಾಳ ಮಗ ಕೂಡ ಇಹಲೋಕ ತ್ಯಜಿಸಿದ್ದ. ಇಬ್ಬರನ್ನೂ ಕಳೆದುಕೊಂಡಿದ್ದ ಡೆಬ್ರಾ ಅಕ್ಷರಶಃ ಕಂಗಾಲಾಗಿದ್ಲು.

ಆ ದುಃಖದಿಂದ ಹೊರಬರಲು ಅವಳೊಂದು ಮಾರ್ಗವನ್ನು ಆಯ್ಕೆ ಮಾಡಿಕೊಂಡ್ಲು. ತನ್ನ ತಾಯಿಯ ಚಿತಾಭಸ್ಮವನ್ನು ತಿನ್ನಲು ಆರಂಭಿಸಿದ್ಲು. ತಾಯಿಯ ಅಂತ್ಯಸಂಸ್ಕಾರದ ಬಳಿಕ ಡೆಬ್ರಾ, ಬೂದಿಯನ್ನು ಲಕೋಟೆಯಲ್ಲಿ ತುಂಬಿಸಿಕೊಂಡು ತಂದಿದ್ಲು. ಅದನ್ನು ತನ್ನ ಹಾಸಿಗೆಯ ಸಮೀಪದಲ್ಲೇ ಇಟ್ಟುಕೊಂಡಿದ್ದಾಳೆ.

ಆಗಾಗ ಚಿತಾಭಸ್ಮವನ್ನು ತಿನ್ನುತ್ತಾಳೆ. ಹೀಗೆ ಮಾಡುವುದರಿಂದ ತಾಯಿಯೇ ನನ್ನ ಜೊತೆಗಿರುವಂತಹ ಭಾವನೆ ಬರುತ್ತಿದೆ ಎನ್ನುತ್ತಾಳೆ ಡೆಬ್ರಾ. ತಾಯಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನಿಸಿದಾಗಲೆಲ್ಲ ಡೆಬ್ರಾ ಈ ರೀತಿ ಮಾಡುತ್ತಾಳಂತೆ.

ಆಗ ಅಮ್ಮ ನನ್ನೊಳಗೆ ಉಸಿರಾಡಿದಂತಹ ಭಾವನೆ ಬರುತ್ತದೆ ಎನ್ನುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…