ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ತಾಯಿ ತೀರಿಹೋಗುವ ಮುನ್ನ ಡೆಬ್ರಾಳ ಮಗ ಕೂಡ ಇಹಲೋಕ ತ್ಯಜಿಸಿದ್ದ. ಇಬ್ಬರನ್ನೂ ಕಳೆದುಕೊಂಡಿದ್ದ ಡೆಬ್ರಾ ಅಕ್ಷರಶಃ ಕಂಗಾಲಾಗಿದ್ಲು.
ಆ ದುಃಖದಿಂದ ಹೊರಬರಲು ಅವಳೊಂದು ಮಾರ್ಗವನ್ನು ಆಯ್ಕೆ ಮಾಡಿಕೊಂಡ್ಲು. ತನ್ನ ತಾಯಿಯ ಚಿತಾಭಸ್ಮವನ್ನು ತಿನ್ನಲು ಆರಂಭಿಸಿದ್ಲು. ತಾಯಿಯ ಅಂತ್ಯಸಂಸ್ಕಾರದ ಬಳಿಕ ಡೆಬ್ರಾ, ಬೂದಿಯನ್ನು ಲಕೋಟೆಯಲ್ಲಿ ತುಂಬಿಸಿಕೊಂಡು ತಂದಿದ್ಲು. ಅದನ್ನು ತನ್ನ ಹಾಸಿಗೆಯ ಸಮೀಪದಲ್ಲೇ ಇಟ್ಟುಕೊಂಡಿದ್ದಾಳೆ.
ಆಗಾಗ ಚಿತಾಭಸ್ಮವನ್ನು ತಿನ್ನುತ್ತಾಳೆ. ಹೀಗೆ ಮಾಡುವುದರಿಂದ ತಾಯಿಯೇ ನನ್ನ ಜೊತೆಗಿರುವಂತಹ ಭಾವನೆ ಬರುತ್ತಿದೆ ಎನ್ನುತ್ತಾಳೆ ಡೆಬ್ರಾ. ತಾಯಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನಿಸಿದಾಗಲೆಲ್ಲ ಡೆಬ್ರಾ ಈ ರೀತಿ ಮಾಡುತ್ತಾಳಂತೆ.
ಆಗ ಅಮ್ಮ ನನ್ನೊಳಗೆ ಉಸಿರಾಡಿದಂತಹ ಭಾವನೆ ಬರುತ್ತದೆ ಎನ್ನುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.