ವಿಚಿತ್ರ ಆದರೂ ಸತ್ಯ

ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

1251

ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

 

ಈ ಮಹಿಳೆ ಹೆಸರು ಗ್ವಿನೆತ್ ಲೀ. ಸದ್ಯ ಹಣಕಾಸು ಸಲಹೆಗಾರ್ತಿಯಾಗಿ ಈಕೆ ಕೆಲಸ ಮಾಡ್ತಿದ್ದಾಳೆ. 100 ಪುರುಷರ ಜೊತೆ ಸಂಬಂಧ ಬೆಳೆಸಿರುವ ಬಗ್ಗೆ ಈಕೆಗೆ ಪಶ್ಚಾತಾಪವಿಲ್ಲವಂತೆ. ಈಕೆ ಶ್ರೀಮಂತೆ ಎಂದು ಮಾಧ್ಯಮಗಳು ಹೇಳ್ತಿವೆ. ಈಕೆ ಸಂಬಂಧ ಬೆಳೆಸಿದ ಅರ್ಧದಷ್ಟು ಮಹಿಳೆಯರಿಗೆ ತನ್ನ ಪತಿ ಮೋಸ ಮಾಡ್ತಿದ್ದಾನೆಂಬ ವಿಷ್ಯ ಗೊತ್ತಿತ್ತಂತೆ. ಅವರ ಲೈಂಗಿಕ ಜೀವನ ಉತ್ತಮವಾಗಿರಲಿಲ್ಲವಂತೆ. ಹಾಗಾಗಿ ಇದನ್ನು ಅವರು ನಿರ್ಲಕ್ಷ್ಯಿಸಿದ್ದರು ಎಂದು ಮಹಿಳೆ ಹೇಳಿದ್ದಾಳೆ.

ಮಹಿಳೆ ಕಳೆದ 10 ವರ್ಷಗಳ ಹಿಂದೆ ತನ್ನ ಪತಿಯನ್ನು ಕಳೆದುಕೊಂಡಿದ್ದಳು. ಆ ನಂತ್ರ ಬ್ರಿಟನ್ ನ ಮದುವೆಯಾದ ಪುರುಷರಿಗಾಗಿರುವ ಡೇಟಿಂಗ್ ಸೈಟ್ ನಲ್ಲಿ ಖಾತೆ ತೆರೆದಳಂತೆ. ಆಕೆ ಜೊತೆ ದೊಡ್ಡ ಉದ್ಯಮಿಗಳು,ಶ್ರೀಮಂತರು, ಹೆಸರು ಮಾಡಿದ ವೈದ್ಯರು ಸಂಬಂಧ ಬೆಳೆಸಿದ್ದಾರಂತೆ.

ಗ್ವಿನೆತ್ ಲೀ ಪ್ರಕಾರ ಆಕೆ ಮುರಿದು ಹೋಗ್ತಿದ್ದ ಅನೇಕ ಮದುವೆಯನ್ನು ಉಳಿಸಿದ್ದಾಳಂತೆ. ಸಾಮಾನ್ಯವಾಗಿ ಮಕ್ಕಳಾದ್ಮೇಲೆ ಮಹಿಳೆಯರು ಲೈಂಗಿಕ ಆಸಕ್ತಿ ಕಳೆದುಕೊಳ್ಳುತ್ತಾರೆ. ಆದ್ರೆ ಪುರುಷರು ಸೆಕ್ಸ್ ಗಾಗಿ ಚಡಪಡಿಸುತ್ತಿರುತ್ತಾರೆ. ಅವರಿಗೆ ಮದುವೆ ಮುರಿದುಕೊಳ್ಳಲೂ ಇಷ್ಟವಿರುವುದಿಲ್ಲ. ಅಂಥವರ ಜೊತೆ ನಾನು ಮಲಗಿದ್ದೆ ಎಂದಿದ್ದಾಳೆ ಮಹಿಳೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…