ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.
ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.
ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.
ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.
ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…