ವಿಸ್ಮಯ ಜಗತ್ತು

ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

688

ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.

ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.

ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.

ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.

ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮ್ಮ ಉತ್ತಮ ನಿದ್ರೆಗಾಗಿ ಸೇವಿಸಬಹುದಾದ ಆಹಾರಗಳು ಯಾವುವು ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…