News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

570

ಇಂದೋರ್ ನಲ್ಲಿ  ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ  ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…

  • ಸಿನಿಮಾ

    ‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

    ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.