News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

570

ಇಂದೋರ್ ನಲ್ಲಿ  ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ  ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಸುದ್ದಿ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅನಾಹುತ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್‍ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್‍ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ