ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…