News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

571

ಇಂದೋರ್ ನಲ್ಲಿ  ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ  ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

    ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.