News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

570

ಇಂದೋರ್ ನಲ್ಲಿ  ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ  ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

    ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…