News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ವಿಚಿತ್ರ ಆದರೂ ಸತ್ಯ

ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

568

ಇಂದೋರ್ ನಲ್ಲಿ  ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ  ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ದೇಗುಲ ದರ್ಶನ

    ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

    ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.