News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

571

ಇಂದೋರ್ ನಲ್ಲಿ  ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ  ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಸುದ್ದಿ

    ಕಾಲೇಜುಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,..!!

    ಇಸ್ಲಾಮಾಬಾದ್,  ಇನ್ನುಮುಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್‍ನಲ್ಲಿ…

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…