ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಆಚರಣೆ ‘ಭಾರತೀಯ ವೇದ ಸಂಸ್ಕೃತಿ’ಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…