News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

373

ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

ಈ ಆಚರಣೆ ಭಾರತೀಯ ವೇದ ಸಂಸ್ಕೃತಿಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…