ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಆಚರಣೆ ‘ಭಾರತೀಯ ವೇದ ಸಂಸ್ಕೃತಿ’ಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…