ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಆಚರಣೆ ‘ಭಾರತೀಯ ವೇದ ಸಂಸ್ಕೃತಿ’ಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…