ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಆಚರಣೆ ‘ಭಾರತೀಯ ವೇದ ಸಂಸ್ಕೃತಿ’ಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…