ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಆಚರಣೆ ‘ಭಾರತೀಯ ವೇದ ಸಂಸ್ಕೃತಿ’ಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…