ದೇವರು-ಧರ್ಮ

ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

371

ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

ಈ ಆಚರಣೆ ಭಾರತೀಯ ವೇದ ಸಂಸ್ಕೃತಿಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…