ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಆಚರಣೆ ‘ಭಾರತೀಯ ವೇದ ಸಂಸ್ಕೃತಿ’ಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…