ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !!!!! ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
1. ಹಣವನ್ನು ಕೂಡಿಡುವ ಬುದ್ದಿ ಇದ್ದರೆ ಸಾಕು : ಅಲ್ಲಿ ಇಲ್ಲಿ ಸಿಗುವ ಹಣ ಕೂಡಿಡಿ. ದಿನ 5 ರೂ ಅಂದ್ರು ವಾರಕ್ಕೆ 35 ರೂ, ತಿಂಗಳಿಗೆ 150ರೂ. ವರ್ಷಕ್ಕೆ 1800ರೂ.
2. ಹಳೇ ಪೇಪರ್, ಪುಸ್ತಕ ಮಾರಿ ಉಳಿತಾಯ ಮಾಡಿ: ವರ್ಷಕ್ಕೆ ಒಂದು ಬಾರಿ ಪೇಪರ್ ಮಾರಿ ತುಂಬ ಹಣಗಳಿಸಬಹುದು. 11ಕೆಜಿ ಪೇಪರ್ 15ರೂ ಅಂದುಕೊಂಡ್ರೆ ವರ್ಷಕ್ಕೆ 18 ಕೇಜಿಗೆ 270ಅದೇ ಪುಸ್ತಕ 7ರೂ ಆದರೆ ವರ್ಷಕ್ಕೆ 50ಪುಸ್ತಕಗಳು 350ರೂ. ಮೊತ್ತ 620ರೂ.
3. ಹಣ್ಣುಗಳನ್ನು ಒಂದೇ ಅಂಗಡಿಯಲ್ಲಿ ತಗೋಳೋಬದಲು ಬೇರೆ ಬೇರೆ ಅಂಗಡಿಯಲ್ಲಿ ಹಣ ತಿಳಿದು ಖರೀದಿಸಿ: 50 ರೂ ವೆತ್ಯಾಸ ಅಂದ್ರು ವಾರಕ್ಕೆ 100ರೂ ತಿಂಗಳಿಗಿಗೆ 450 ರೂ ವರ್ಷಕ್ಕೆ 5400 ರೂ!
4. ಜಿಮ್ ಗಳಿಗೆ ವರ್ಷಕ್ಕೆ ದುಡ್ಡು ಕಟ್ಟಬೇಡಿ ನೀವು ವರ್ಷಪೂರ್ತಿ ಜಿಮ್ ಮಾಡ್ತೀರಾ ಅಂತ ಏನ್ ಗ್ಯಾರಂಟಿ.
5. ಸಣ್ಣ ಪುಟ್ಟ ತರಕಾರಿ ಮನೆ ಅತ್ತಿರಾನೇ ಬೆಳೆದು ಉಪಯೋಗಿಸಿ: ಮೆಣಸಿನಕಾಯಿ, ಕೊತ್ತಂಬರಿ, ಕರಿಬೇವು, ಸೊಪ್ಪುಗಳು. ಇದರಿಂದ ಉಳಿತಾಯ
6. ಹೊಸ ವಸ್ತುಗಳು ತೆಗೆಯೋ ಬದಲು ಹಳೇ ವಸ್ತುಗಳ (second handle) ಬಗ್ಗೆ ವಿಚಾರಿಸಿ ( olx, quikr ಮುಂತಾದಕಡೆ ಹಳೇ ವಸ್ತುಗಳು ಸಿಗಬಹುದು)
7. ಬಾಡಿಗೆ ಮನೆಯವರು ಮನೆ ಅಗ್ರಿಮೆಂಟ್ ಮಾಡಿಸುವಾಗ ಉಷಾರಾಗಿ ಇದ್ದು ಏನೇ ರಿಪೇರಿ ಬಂದ್ರು ಓನರ್ ಅವರೇ ಮಾಡಿಸಬೇಕು ಅಂತ ಬರೆಸಿ: ಇದರಿಂದ 1000 ರೂ ಉಳಿಸಿ.
8. ನಿಮ್ಮ ಗಾಡಿ ಟೈರ್ಗಳಲ್ಲಿ ಗಾಳಿ ಸರಿಯಾಗಿದ್ರೆ ಮೈಲೇಜ್ ಜಾಸ್ತಿ: ಇದರಿಂದ ವರ್ಷಕ್ಕೆ 600 ರೂ ಉಳಿಸಬಹುದು
9. ಮನೆ ತರ್ಸಿಗೆ ಬಿಳಿ ಬಣ್ಣ ಅಕೋದ್ರಿಂದ ಮನೆ ತಣ್ಣನೆ ಇರುತ್ತದೆ ಇದರಿಂದ ಫ್ಯಾನ್ ಮತ್ತು AC ಇಂದ ಸ್ವಲ್ಪ ಹಣ ಉಳಿಸಿ.
10. ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡೋ ಮುಂಚೆ ಹಿಸ್ಟರಿ ಡಿಲೀಟ್ ಮಾಡಿ ಮತ್ತು ಹೊಸ ಇಮೇಲ್ ಯೂಸ್ ಮಾಡಿ ಇದರಿಂದ ಆಫರ್ಸ್ಗಳು ಸಿಗೋದ್ರಿಂದ ಒಳ್ಳೆ ಉಳಿತಾಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…