ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !!!!! ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
1. ಹಣವನ್ನು ಕೂಡಿಡುವ ಬುದ್ದಿ ಇದ್ದರೆ ಸಾಕು : ಅಲ್ಲಿ ಇಲ್ಲಿ ಸಿಗುವ ಹಣ ಕೂಡಿಡಿ. ದಿನ 5 ರೂ ಅಂದ್ರು ವಾರಕ್ಕೆ 35 ರೂ, ತಿಂಗಳಿಗೆ 150ರೂ. ವರ್ಷಕ್ಕೆ 1800ರೂ.
2. ಹಳೇ ಪೇಪರ್, ಪುಸ್ತಕ ಮಾರಿ ಉಳಿತಾಯ ಮಾಡಿ: ವರ್ಷಕ್ಕೆ ಒಂದು ಬಾರಿ ಪೇಪರ್ ಮಾರಿ ತುಂಬ ಹಣಗಳಿಸಬಹುದು. 11ಕೆಜಿ ಪೇಪರ್ 15ರೂ ಅಂದುಕೊಂಡ್ರೆ ವರ್ಷಕ್ಕೆ 18 ಕೇಜಿಗೆ 270ಅದೇ ಪುಸ್ತಕ 7ರೂ ಆದರೆ ವರ್ಷಕ್ಕೆ 50ಪುಸ್ತಕಗಳು 350ರೂ. ಮೊತ್ತ 620ರೂ.
3. ಹಣ್ಣುಗಳನ್ನು ಒಂದೇ ಅಂಗಡಿಯಲ್ಲಿ ತಗೋಳೋಬದಲು ಬೇರೆ ಬೇರೆ ಅಂಗಡಿಯಲ್ಲಿ ಹಣ ತಿಳಿದು ಖರೀದಿಸಿ: 50 ರೂ ವೆತ್ಯಾಸ ಅಂದ್ರು ವಾರಕ್ಕೆ 100ರೂ ತಿಂಗಳಿಗಿಗೆ 450 ರೂ ವರ್ಷಕ್ಕೆ 5400 ರೂ!
4. ಜಿಮ್ ಗಳಿಗೆ ವರ್ಷಕ್ಕೆ ದುಡ್ಡು ಕಟ್ಟಬೇಡಿ ನೀವು ವರ್ಷಪೂರ್ತಿ ಜಿಮ್ ಮಾಡ್ತೀರಾ ಅಂತ ಏನ್ ಗ್ಯಾರಂಟಿ.
5. ಸಣ್ಣ ಪುಟ್ಟ ತರಕಾರಿ ಮನೆ ಅತ್ತಿರಾನೇ ಬೆಳೆದು ಉಪಯೋಗಿಸಿ: ಮೆಣಸಿನಕಾಯಿ, ಕೊತ್ತಂಬರಿ, ಕರಿಬೇವು, ಸೊಪ್ಪುಗಳು. ಇದರಿಂದ ಉಳಿತಾಯ
6. ಹೊಸ ವಸ್ತುಗಳು ತೆಗೆಯೋ ಬದಲು ಹಳೇ ವಸ್ತುಗಳ (second handle) ಬಗ್ಗೆ ವಿಚಾರಿಸಿ ( olx, quikr ಮುಂತಾದಕಡೆ ಹಳೇ ವಸ್ತುಗಳು ಸಿಗಬಹುದು)
7. ಬಾಡಿಗೆ ಮನೆಯವರು ಮನೆ ಅಗ್ರಿಮೆಂಟ್ ಮಾಡಿಸುವಾಗ ಉಷಾರಾಗಿ ಇದ್ದು ಏನೇ ರಿಪೇರಿ ಬಂದ್ರು ಓನರ್ ಅವರೇ ಮಾಡಿಸಬೇಕು ಅಂತ ಬರೆಸಿ: ಇದರಿಂದ 1000 ರೂ ಉಳಿಸಿ.
8. ನಿಮ್ಮ ಗಾಡಿ ಟೈರ್ಗಳಲ್ಲಿ ಗಾಳಿ ಸರಿಯಾಗಿದ್ರೆ ಮೈಲೇಜ್ ಜಾಸ್ತಿ: ಇದರಿಂದ ವರ್ಷಕ್ಕೆ 600 ರೂ ಉಳಿಸಬಹುದು
9. ಮನೆ ತರ್ಸಿಗೆ ಬಿಳಿ ಬಣ್ಣ ಅಕೋದ್ರಿಂದ ಮನೆ ತಣ್ಣನೆ ಇರುತ್ತದೆ ಇದರಿಂದ ಫ್ಯಾನ್ ಮತ್ತು AC ಇಂದ ಸ್ವಲ್ಪ ಹಣ ಉಳಿಸಿ.
10. ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡೋ ಮುಂಚೆ ಹಿಸ್ಟರಿ ಡಿಲೀಟ್ ಮಾಡಿ ಮತ್ತು ಹೊಸ ಇಮೇಲ್ ಯೂಸ್ ಮಾಡಿ ಇದರಿಂದ ಆಫರ್ಸ್ಗಳು ಸಿಗೋದ್ರಿಂದ ಒಳ್ಳೆ ಉಳಿತಾಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .