ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ. ರಾಜ್ಯ ಸರ್ಕಾರ ಬೆಂಗಳೂರು 5 ಸಾವಿರ ಸೈಟ್ಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಲಿದೆ.

ಮೊದಲ ಹಂತದಲ್ಲಿ ಈಗಾಗಲೇ 5 ಸಾವಿರ ಸೈಟ್ ಹಂಚಿಕೆ ಮಾಡಿರುವ ಪ್ರಾಧಿಕಾರ ಮತ್ತೆ 5 ಸಾವಿರ ಸೈಟ್ ಹಂಚಿಕೆಗೆ ಮುಂದಾಗಿದ್ದು, ನಾಳೆಯಿಂದಲೇ ಅರ್ಜಿ ಸಿಗಲಿವೆ. ಫೆ. 2. 2018 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಎರಡನೇ ಹಂತದ ಸೈಟ್ಗಳನ್ನೂ ವಿತರಿಸುವಂತೆ ಸಿಎಂ ಹಾಗೂ ನಗರ ಉಸ್ತುವಾರಿ ಸಚಿವರು ಪ್ರಾಧಿಕಾರಕ್ಕೆ ಸೂಚಿಸಿದ್ದರು. ಆದರೆ, ಮೊದಲ ಹಂತದ ಅಂತಿಮ ಪಟ್ಟಿ ಪ್ರಕಟಿಸಲು ವಿಳಂಬವಾದ ಕಾರಣ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿರಲಿಲ್ಲ.

ಎರಡನೆ ಹಂತದ ಹಂಚಿಕೆಯಲ್ಲಿ ಮೊದಲನೇ ಹಂತಕ್ಕೆ ನಿಗದಿಯಾದ ದರವೇ ಫಿಕ್ಸ್ ಆಗಿದ್ದು, ರಿಯಾಯತಿ ದರದಲ್ಲಿ ಬಡ ಹಾಗೂ ಮಾಧ್ಯಮ ವರ್ಗದ ಜನರಿಗೆ ಸೈಟ್ ಹಂಚಿಕೆ ಮಾಡಲಾಗುತ್ತಿದೆ.

600 ಅಡಿ ಚದರ ಅಡಿ ವಿಸ್ತೀರ್ಣ ನಿವೇಶನಕ್ಕೆ 10.46 ಲಕ್ಷ, 1200 ಚದರ ಅಡಿ ವಿಸ್ತೀರ್ಣಕ್ಕೆ 23.31 ಲಕ್ಷ, 4000 ಚದರ ಅಡಿ ವಿಸ್ತೀರ್ಣಕ್ಕೆ 96.87 ಲಕ್ಷದ ದರ ಫಿಕ್ಸ್ ಆಗಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…