News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸರ್ಕಾರದ ಯೋಜನೆಗಳು

ಈ ವರ್ಷದ ಕೊನೆಯೊಳಗೆ 5 ಸಾವಿರ ಸೈಟ್ ಹಂಚಿಕೆ ..!ತಿಳಿಯಲು ಈ ಲೇಖನ ಓದಿ..

188

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್‌ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ. ರಾಜ್ಯ ಸರ್ಕಾರ ಬೆಂಗಳೂರು 5 ಸಾವಿರ ಸೈಟ್ಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಲಿದೆ.

 

ಮೊದಲ ಹಂತದಲ್ಲಿ ಈಗಾಗಲೇ 5 ಸಾವಿರ ಸೈಟ್ ಹಂಚಿಕೆ ಮಾಡಿರುವ ಪ್ರಾಧಿಕಾರ ಮತ್ತೆ 5 ಸಾವಿರ ಸೈಟ್ ಹಂಚಿಕೆಗೆ ಮುಂದಾಗಿದ್ದು, ನಾಳೆಯಿಂದಲೇ ಅರ್ಜಿ ಸಿಗಲಿವೆ. ಫೆ. 2. 2018 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಎರಡನೇ ಹಂತದ ಸೈಟ್‌ಗಳನ್ನೂ ವಿತರಿಸುವಂತೆ ಸಿಎಂ ಹಾಗೂ ನಗರ ಉಸ್ತುವಾರಿ ಸಚಿವರು ಪ್ರಾಧಿಕಾರಕ್ಕೆ ಸೂಚಿಸಿದ್ದರು. ಆದರೆ, ಮೊದಲ ಹಂತದ ಅಂತಿಮ ಪಟ್ಟಿ ಪ್ರಕಟಿಸಲು ವಿಳಂಬವಾದ ಕಾರಣ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿರಲಿಲ್ಲ.

ಎರಡನೆ ಹಂತದ ಹಂಚಿಕೆಯಲ್ಲಿ ಮೊದಲನೇ ಹಂತಕ್ಕೆ ನಿಗದಿಯಾದ ದರವೇ ಫಿಕ್ಸ್ ಆಗಿದ್ದು, ರಿಯಾಯತಿ ದರದಲ್ಲಿ ಬಡ ಹಾಗೂ ಮಾಧ್ಯಮ ವರ್ಗದ ಜನರಿಗೆ ಸೈಟ್ ಹಂಚಿಕೆ ಮಾಡಲಾಗುತ್ತಿದೆ.

600 ಅಡಿ ಚದರ ಅಡಿ ವಿಸ್ತೀರ್ಣ ನಿವೇಶನಕ್ಕೆ 10.46 ಲಕ್ಷ, 1200 ಚದರ ಅಡಿ ವಿಸ್ತೀರ್ಣಕ್ಕೆ 23.31 ಲಕ್ಷ, 4000 ಚದರ ಅಡಿ ವಿಸ್ತೀರ್ಣಕ್ಕೆ 96.87 ಲಕ್ಷದ ದರ ಫಿಕ್ಸ್ ಆಗಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…