ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ. ರಾಜ್ಯ ಸರ್ಕಾರ ಬೆಂಗಳೂರು 5 ಸಾವಿರ ಸೈಟ್ಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಲಿದೆ.
ಮೊದಲ ಹಂತದಲ್ಲಿ ಈಗಾಗಲೇ 5 ಸಾವಿರ ಸೈಟ್ ಹಂಚಿಕೆ ಮಾಡಿರುವ ಪ್ರಾಧಿಕಾರ ಮತ್ತೆ 5 ಸಾವಿರ ಸೈಟ್ ಹಂಚಿಕೆಗೆ ಮುಂದಾಗಿದ್ದು, ನಾಳೆಯಿಂದಲೇ ಅರ್ಜಿ ಸಿಗಲಿವೆ. ಫೆ. 2. 2018 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಎರಡನೇ ಹಂತದ ಸೈಟ್ಗಳನ್ನೂ ವಿತರಿಸುವಂತೆ ಸಿಎಂ ಹಾಗೂ ನಗರ ಉಸ್ತುವಾರಿ ಸಚಿವರು ಪ್ರಾಧಿಕಾರಕ್ಕೆ ಸೂಚಿಸಿದ್ದರು. ಆದರೆ, ಮೊದಲ ಹಂತದ ಅಂತಿಮ ಪಟ್ಟಿ ಪ್ರಕಟಿಸಲು ವಿಳಂಬವಾದ ಕಾರಣ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿರಲಿಲ್ಲ.
ಎರಡನೆ ಹಂತದ ಹಂಚಿಕೆಯಲ್ಲಿ ಮೊದಲನೇ ಹಂತಕ್ಕೆ ನಿಗದಿಯಾದ ದರವೇ ಫಿಕ್ಸ್ ಆಗಿದ್ದು, ರಿಯಾಯತಿ ದರದಲ್ಲಿ ಬಡ ಹಾಗೂ ಮಾಧ್ಯಮ ವರ್ಗದ ಜನರಿಗೆ ಸೈಟ್ ಹಂಚಿಕೆ ಮಾಡಲಾಗುತ್ತಿದೆ.
600 ಅಡಿ ಚದರ ಅಡಿ ವಿಸ್ತೀರ್ಣ ನಿವೇಶನಕ್ಕೆ 10.46 ಲಕ್ಷ, 1200 ಚದರ ಅಡಿ ವಿಸ್ತೀರ್ಣಕ್ಕೆ 23.31 ಲಕ್ಷ, 4000 ಚದರ ಅಡಿ ವಿಸ್ತೀರ್ಣಕ್ಕೆ 96.87 ಲಕ್ಷದ ದರ ಫಿಕ್ಸ್ ಆಗಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.