ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!
ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…