ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!
ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.